12/12/2025
IMG-20251212-WA0027

ಬೆಳಗಾವಿ-12:ಬೆಳಗಾವಿ ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಚೇರಿ ಹಾಗೂ ತರಬೇತಿ ಕೇಂದ್ರ ಸ್ಥಾಪನೆ ಮಾಡಲು ಉದ್ದೇಶಿಸಿರುವ ಹಿಂಡಲಗಾಕ್ಕೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಜತೆಗಿದ್ದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಕಾಂಗ್ರೆಸ್ ಕಚೇರಿಗೆ ಒಂದು ಎಕರೆ ಜಾಗ ಮಂಜುರಾಗಿದೆ.

Leave a Reply

Your email address will not be published. Required fields are marked *

error: Content is protected !!