29/01/2026
IMG-20240502-WA0067

ಬೆಳಗಾವಿ-02: ಅನರೊಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ದಿ.‌ ಆನಂದ ಮಾಮನಿ ಅವರ ತಾಯಿ ಗಂಗಮ್ಮ ಚಂದ್ರಶೇಖರ ಮಾಮನಿ ಅವರನ್ನು ಭೇಟಿ ಮಾಡಿದ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಆರೋಗ್ಯ ವಿಚಾರಿಸಿದ್ದಾರೆ. ಅನಾರೋಗ್ಯದ ಹಿನ್ನಲೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಂಗಮ್ಮ ಮಾಮನಿ ಅರನ್ನು ಭೇಟಿ ಮಾಡಿದ ಜಗದೀಶ್ ಶೆಟ್ಟರ್ ಅವರು ಬೇಗ ಗುಣಮುಖರಾಗಿ ಎಂದು ಧೈರ್ಯ ಹೇಳಿದ್ದಾರೆ. ಈ ವೇಳೆ ವೈದ್ಯರು ಉಪಸ್ಥಿತರಿದ್ದರು.

error: Content is protected !!