Genaral ಆರ್.ಸಿ.ಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯ ವೀಕ್ಷಿಸಿದ ಸಿಎಂ vishwanathad2023 19/05/2024 ಬೆಂಗಳೂರು-೧೯:ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್.ಸಿ.ಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯ ವೀಕ್ಷಿಸಿದೆ. ಈ ನಿರ್ಣಾಯಕ ಪಂದ್ಯದಲ್ಲಿ ನಮ್ಮವರು ಗೆದ್ದು ಮುಂದಿನ ಹಂತಕ್ಕೆ ಹೋಗಲಿ ಎಂಬ ಹಾರೈಕೆ ನನ್ನದು. Post navigation Previous Previous post: 26 ರಂದು ಬಾಲಿಕಾ ಆದರ್ಶ ಶಾಲೆಯ ಮಾಜಿ ವಿದ್ಯಾರ್ಥಿಗಳಿಂದ ಸ್ನೇಹ ಮಿಲನNext Next post: ಕಪಿಲೇಶ್ವರ ದೇವಸ್ಥಾನದ ಪ್ರದೇಶದಲ್ಲಿ ಭಗ್ನಗೊಂಡ ದೇವತೆಗಳ ಚಿತ್ರಗಳ ಸಂಗ್ರಹ Related News Genaral ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಕ್ರಮವಹಿಸಿ: ಜಿಪಂ ಸಿಇಒ ರಾಹುಲ್ ಶಿಂಧೆ* 28/01/2026 0 Genaral ಬ್ಯಾಂಕ್ ನೌಕರರ ಪ್ರತಿಭಟನೆ 27/01/2026 0