Belagavi city ವ್ಯಾಪಕ ಮಳೆ ಹಿನ್ನಲೆಯಲ್ಲಿ ಈ ಕೆಲವು ತಾಲ್ಲೂಕಿನಲ್ಲಿ ಶಾಲೆಗಳಿಗೆ ರಜೆ vishwanathad2023 24/07/2024 ಬೆಳಗಾವಿ-24:ವ್ಯಾಪಕ ಮಳೆ ಹಿನ್ನಲೆಯಲ್ಲಿ ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ಜುಲೈ 25 ಹಾಗೂ ಜುಲೈ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ. Post navigation Previous Previous post: ಅಂಗನವಾಡಿ ಕೇಂದ್ರಗಳ ಬಾಡಿಗೆ ಹೆಚ್ಚಳಕ್ಕೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್Next Next post: ಬೆಳಗಾವಿ ನಗರದಲ್ಲಿ ಸುರಿದ ಮಳೆಗೆ ಅಂಗಡಿ ಮುಗ್ಗಟ್ಟು,ಮನೆ,ಹಾಗೂ ಬಳ್ಳಾರಿ ನಾಲಾ ಸೇರಿದಂತೆ ಇತರೆ ಬೆಳೆಗಳಿಗೆ ಹಾನಿ Related News Belagavi city ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬದ ಸದಸ್ಯರು ಜೊತೆಗೆ ಲಕ್ಷ್ಮೀ ಪೂಜೆ 22/10/2025 0 Belagavi city ಎಂ.ಕೆ.ಹೆಗಡೆಯವರಿಗೆ ಸನ್ಮಾನ 26/07/2025 0