11/12/2025
IMG-20250123-WA0008

ಬೆಳಗಾವಿ-೨೩:ಸುಕ್ಷೇತ್ರ ಮುಗಳಖೋಡ ಜಿಡಗಾ ಮಠದ
ಶ್ರೀಸುಕ್ಷೇತ್ರ ಮುಗಳಖೋಡ ಜಿಡಗಾ ಮಠದ
ಶ್ರೀ ಶ್ರೀ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳು ವಿಜಯಾ ಆಸ್ಪತ್ರೆಗೆ ಭೇಟಿ‌ ನೀಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಆಶೀರ್ವದಿಸಿದರು.ಸಿ, ಶೀಘ್ರ ಗುಣಮುಖರಾಗುವಂತೆ ಆಶೀರ್ವದಿಸಿದರು.

error: Content is protected !!